ಮೃಗಾಲಯಗಳಿಗೂ ತಟ್ಟಿದ ಕೊರೊನಾ ಬಿಸಿ : ಮಾ 23ರವರೆಗೆ ರಾಜ್ಯದ ಎಲ್ಲ ಮೃಗಾಲಯಗಳೂ ಬಂದ್ - Karavali Times ಮೃಗಾಲಯಗಳಿಗೂ ತಟ್ಟಿದ ಕೊರೊನಾ ಬಿಸಿ : ಮಾ 23ರವರೆಗೆ ರಾಜ್ಯದ ಎಲ್ಲ ಮೃಗಾಲಯಗಳೂ ಬಂದ್ - Karavali Times

728x90

15 March 2020

ಮೃಗಾಲಯಗಳಿಗೂ ತಟ್ಟಿದ ಕೊರೊನಾ ಬಿಸಿ : ಮಾ 23ರವರೆಗೆ ರಾಜ್ಯದ ಎಲ್ಲ ಮೃಗಾಲಯಗಳೂ ಬಂದ್



ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ಸೋಂಕು ಭೀತಿ ಎಲ್ಲಾ ಕ್ಷೇತ್ರಗಳಿಗೂ ತಟ್ಟಿದಂತೆ ಇದೀಗ ರಾಜ್ಯದ ಮೃಗಾಲಯಗಳಿಗೂ ತಟ್ಟಿದೆ. ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲ ಮೃಗಾಲಯಗಳನ್ನು ಮಾರ್ಚ್ 23 ರವರೆಗೆ ಮುಚ್ಚಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ನಿರ್ಧರಿಸಿದೆ.

ಮೃಗಾಲಯ ಪ್ರಾಧಿಕಾರದ ನಿರ್ಧಾರದಿಂದ ಮೈಸೂರು, ಬನ್ನೇರಘಟ್ಟ, ಶಿವಮೊಗ್ಗ, ಗದಗ, ಚಿತ್ರದುರ್ಗ, ಬೆಳಗಾವಿ, ಕಲಬುರಗಿ, ಹಂಪಿ ಮತ್ತು ಅನಗೋಡು ಮೃಗಾಲಯಗಳಲ್ಲಿ ಪ್ರವಾಸಿಗರಿಗೆ ಭಾನುವಾರದಿಂದಲೇ ಪ್ರವೇಶಾವಕಾಶ ನಿರಾಕರಿಸಲಾಗಿದೆ ಎಂದು ಪ್ರಾಧಿಕಾರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













  • Blogger Comments
  • Facebook Comments

0 comments:

Post a Comment

Item Reviewed: ಮೃಗಾಲಯಗಳಿಗೂ ತಟ್ಟಿದ ಕೊರೊನಾ ಬಿಸಿ : ಮಾ 23ರವರೆಗೆ ರಾಜ್ಯದ ಎಲ್ಲ ಮೃಗಾಲಯಗಳೂ ಬಂದ್ Rating: 5 Reviewed By: karavali Times
Scroll to Top