ಕಾವಳಮೂಡೂರು : ಕಾಂಗ್ರೆಸ್ ಕಾರ್ಯಕರ್ತರ ಸಭೆ - Karavali Times ಕಾವಳಮೂಡೂರು : ಕಾಂಗ್ರೆಸ್ ಕಾರ್ಯಕರ್ತರ ಸಭೆ - Karavali Times

728x90

17 March 2020

ಕಾವಳಮೂಡೂರು : ಕಾಂಗ್ರೆಸ್ ಕಾರ್ಯಕರ್ತರ ಸಭೆ



ಮಂಗಳೂರು (ಕರಾವಳಿ ಟೈಮ್ಸ್) :  ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ
 ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭ ಜಿ.ಪಂ. ಸದಸ್ಯ ಬಿ. ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ತಾ.ಪಂ. ಸದಸ್ಯೆ ಧನಲಕ್ಷ್ಮೀ ಸಿ. ಬಂಗೇರ, ಪ್ರಮುಖರಾದ ಚಂದ್ರಶೇಖರ್ ಕರ್ಣ, ಮೋಹನ್ ಗೌಡ ಕಲ್ಮಂಜ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು
  • Blogger Comments
  • Facebook Comments

0 comments:

Post a Comment

Item Reviewed: ಕಾವಳಮೂಡೂರು : ಕಾಂಗ್ರೆಸ್ ಕಾರ್ಯಕರ್ತರ ಸಭೆ Rating: 5 Reviewed By: karavali Times
Scroll to Top