ಕಕ್ಕೆಪದವು ಪಂಚಾಯತ್ ವ್ಯಾಪ್ತಿಯಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಕಿಟ್ ವಿತರಣೆ - Karavali Times ಕಕ್ಕೆಪದವು ಪಂಚಾಯತ್ ವ್ಯಾಪ್ತಿಯಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಕಿಟ್ ವಿತರಣೆ - Karavali Times

728x90

20 April 2020

ಕಕ್ಕೆಪದವು ಪಂಚಾಯತ್ ವ್ಯಾಪ್ತಿಯಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಕಿಟ್ ವಿತರಣೆ




ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ವ್ಯಾಪ್ತಿಯ ಕಕ್ಯಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಟುಂಬಗಳಿಗೆ ದಿನ ಬಳಕೆಯ ಸಾಮಗ್ರಿಗಳನ್ನು ಮಾಜಿ ಸಚಿವ ಬಿ ರಮಾನಾಥ ರೈ  ನೇತೃತ್ವದಲ್ಲಿ ವಿತರಿಸಲಾಯಿತು.

ಈ ಸಂದರ್ಭ ಜಿ.ಪಂ. ಸದಸ್ಯ ಬಿ. ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲಿಯಾನ್, ಪ್ರಮುಖರಾದ ಬೇಬಿ ಕೃಷ್ಣಪ್ಪ, ಚೆನ್ನಪ್ಪ ಸಾಲಿಯಾನ್, ಧರ್ಣಪ್ಪ ಕೊಗುಜೆ, ವಿಶ್ವನಾಥ್ ಸಾಲಿಯಾನ್, ಅದ್ರಮಾ, ಡೀಕಯ್ಯ ಪೂಜಾರಿ, ವಾಸುದೇವ ಮಯ್ಯ, ರಾಜೀವ್, ಪರಮೇಶ್, ತಾರಾನಾಥ, ಬಾಬು, ತಿಲಕ್, ದೇವರಾಜ್, ನವೀನ್ ಶೆಟ್ಟಿ, ಜಯಾನಂದ ಮೂರಿಯೋಡಿ, ಕಾಸಿಂ, ಮೋಹನ್ ಗೌಡ ಕಳ್ಮಂಜ, ಇಸ್ಮಾಯಿಲ್, ಹಾರಿಸ್, ಅಣ್ಣು ಖಂಡಿಗ ಮೊದಲಾದವರು ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಕಕ್ಕೆಪದವು ಪಂಚಾಯತ್ ವ್ಯಾಪ್ತಿಯಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಕಿಟ್ ವಿತರಣೆ Rating: 5 Reviewed By: karavali Times
Scroll to Top