ಕಲ್ಪನೆಯಲ್ಲಿ ಚಾಲಕನ ನಿಯಂತ್ರಣ ಮೀರಿದ ಧರೆಗೆ ಗುದ್ದಿದ ಕಾರು : ಮೂವರಿಗೆ ಗಾಯ - Karavali Times ಕಲ್ಪನೆಯಲ್ಲಿ ಚಾಲಕನ ನಿಯಂತ್ರಣ ಮೀರಿದ ಧರೆಗೆ ಗುದ್ದಿದ ಕಾರು : ಮೂವರಿಗೆ ಗಾಯ - Karavali Times

728x90

6 April 2020

ಕಲ್ಪನೆಯಲ್ಲಿ ಚಾಲಕನ ನಿಯಂತ್ರಣ ಮೀರಿದ ಧರೆಗೆ ಗುದ್ದಿದ ಕಾರು : ಮೂವರಿಗೆ ಗಾಯ




ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ಸಮೀಪ ಚಾಲಕನ ನಿಯಂತ್ರಣ ಮೀರಿದ ಕಾರು ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಮೂರು ಮಂದಿ ಕಾರು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.

ಗಾಯಾಳುಗಳನ್ನು ಸ್ಥಳೀಯರು ತಕ್ಷಣ ತುಂಬೆ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಕಾರು ಪ್ರಯಾಣಿಕರ ವಿವರ ತಿಳಿದುಬಂದಿಲ್ಲ. 
  • Blogger Comments
  • Facebook Comments

0 comments:

Post a Comment

Item Reviewed: ಕಲ್ಪನೆಯಲ್ಲಿ ಚಾಲಕನ ನಿಯಂತ್ರಣ ಮೀರಿದ ಧರೆಗೆ ಗುದ್ದಿದ ಕಾರು : ಮೂವರಿಗೆ ಗಾಯ Rating: 5 Reviewed By: karavali Times
Scroll to Top