ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ - Karavali Times ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ - Karavali Times

728x90

14 April 2020

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ




ಬಂಟ್ವಾಳ (ಕರಾವಳಿ ಟೈಮ್ಸ್) : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 129ನೇ ಜನ್ಮಾದಿನಾಚರಣೆಯನ್ನು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಪೀಠಿಕೆ ಪಠಿಸುವ ಮುಖಾಂತರ ನಡೆಸಲಾಯಿತು.

ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀಪ್ ಕುಮಾರ್ ಶೆಟ್ಟಿ ಮಾಣಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪುರಸಭಾ ಸದಸ್ಯ ಗಂಗಾಧರ ಪೂಜಾರಿ, ಪ್ರಮುಖರಾದ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಗದೀಶ್ ಕೊಯಿಲ, ರಿಯಾಝ್ ಹುಸೈನ್ ಬಂಟ್ವಾಳ, ಅಮ್ಮು ಅರ್ಬಿಗುಡ್ಡೆ, ಮನೋಹರ ನೇರಂಬೊಳ್, ದಯಾನಂದ ನೇರಂಬೊಳ್, ಮೋಹನ್ ಗೌಡ, ವೆಂಕಪ್ಪ ಪೂಜಾರಿ, ಕಾಸಿಂ ಬಂಟ್ವಾಳ, ಜಗನ್ನಾಥ್ ತುಂಬೆ, ಚಿಕ್ಕು ಅರ್ಬಿಗುಡ್ಡೆ, ಕೃಷ್ಣಪ್ಪ ಮಯಾರ್ಣಪಾದೆ ಮೊದಲಾದವರು ಭಾಗವಹಿಸಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ Rating: 5 Reviewed By: karavali Times
Scroll to Top