ಪತ್ರಕರ್ತರನ್ನು ಹೆಸರಿಗೆ ಕೊರೋನಾ ವಾರಿಯರ್ಸ್ ಎಂದರೆ ಸಾಲದು, ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು : ಎಚ್.ಡಿ.ಕೆ ಆಗ್ರಹ - Karavali Times ಪತ್ರಕರ್ತರನ್ನು ಹೆಸರಿಗೆ ಕೊರೋನಾ ವಾರಿಯರ್ಸ್ ಎಂದರೆ ಸಾಲದು, ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು : ಎಚ್.ಡಿ.ಕೆ ಆಗ್ರಹ - Karavali Times

728x90

27 June 2020

ಪತ್ರಕರ್ತರನ್ನು ಹೆಸರಿಗೆ ಕೊರೋನಾ ವಾರಿಯರ್ಸ್ ಎಂದರೆ ಸಾಲದು, ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು : ಎಚ್.ಡಿ.ಕೆ ಆಗ್ರಹ



ಬೆಂಗಳೂರು (ಕರಾವಳಿ ಟೈಮ್ಸ್) : ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೋನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೃಶ್ಯ ಮತ್ತು ಮುದ್ರಣ ಮಾಧ್ಯಮದ ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಅವರು ಸರಕಾರವನ್ನು ಆಗ್ರಹಿಸಿದ್ದಾರೆ. ಕೊರೋನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯ ಸರಕಾರ ತಕ್ಷಣ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.








  • Blogger Comments
  • Facebook Comments

0 comments:

Post a Comment

Item Reviewed: ಪತ್ರಕರ್ತರನ್ನು ಹೆಸರಿಗೆ ಕೊರೋನಾ ವಾರಿಯರ್ಸ್ ಎಂದರೆ ಸಾಲದು, ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು : ಎಚ್.ಡಿ.ಕೆ ಆಗ್ರಹ Rating: 5 Reviewed By: karavali Times
Scroll to Top