ವಳಚ್ಚಿಲ್ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ವಿಶ್ವ ಪರಿಸರ ದಿನ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ - Karavali Times ವಳಚ್ಚಿಲ್ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ವಿಶ್ವ ಪರಿಸರ ದಿನ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ - Karavali Times

728x90

6 June 2020

ವಳಚ್ಚಿಲ್ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ವಿಶ್ವ ಪರಿಸರ ದಿನ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ




ಮಂಗಳೂರು (ಕರಾವಳಿ ಟೈಮ್ಸ್) : ಎಸ್ಕೆಎಸ್ಸೆಸ್ಸೆಫ್ ವಳಚ್ಚಿಲ್ ಯೂನಿಟ್ ವತಿಯಿಂದ ‘ಬಿತ್ತಿದರೆ ಮಾತ್ರ ಬೆಳೆ’ ಎಂಬ ಘೋಷ ವಾಕ್ಯದಡಿ ವಿಶ್ವ ಪರಿಸರ ದಿನಾಚರಣೆಯನ್ನು ಇಲ್ಲಿನ ಶಂಶುಲ್ ಉಲಮಾ ಕಛೇರಿ ಮುಂಭಾಗ ಗಿಡಗಳನ್ನು ನೆಡುವುದರ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಎಸ್ಕೆಎಸ್ಸೆಸ್ಸೆಫ್ ಅಡ್ಯಾರ್ ಕಣ್ಣೂರ್ ಕ್ಲಸ್ಟರ್ ಅಧ್ಯಕ್ಷ ನಝೀರ್ ವಳಚ್ಚಿಲ್‍ಪದವು, ವಳಚ್ಚಿಲ್ ಶಂಶುಲ್ ಉಲಮಾ ಕ್ರಿಯಾ ಸಮಿತಿ ಅಧ್ಯಕ್ಷ ಶಮೀರ್ ಶಾನ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಲಿಕ್, ಎಸ್ಕೆಎಸ್ಸೆಸ್ಸೆಫ್ ವಳಚ್ಚಿಲ್ ಶಾಖಾಧ್ಯಕ್ಷ ದಾವೂದ್ ಐಫಾ, ಪ್ರಧಾನ ಕಾರ್ಯದರ್ಶಿ ಹಾರಿಸ್ ಎನ್.ಎಂ. ವಳಚ್ಚಿಲ್, ವರ್ಕಿಂಗ್ ಕಾರ್ಯದರ್ಶಿ ಫೈಝಲ್ ವಿ.ಎಚ್., ಸೈಬರ್ ವಿಂಗ್ ಮುಖ್ಯಸ್ಥ ನಸೀಬ್ ಸಿ.ಎಚ್., ಫರಾಝ್ ವಳಚ್ಚಿಲ್, ಆಸೀಫ್ ವಿ.ಎಚ್., ನೌಮಾನ್, ಇಮ್ರಾನ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ವಳಚ್ಚಿಲ್ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ವಿಶ್ವ ಪರಿಸರ ದಿನ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ Rating: 5 Reviewed By: karavali Times
Scroll to Top