ಮಂಗಳೂರು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಪ್ರವೇಶ ನಿರಾಕರಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ - Karavali Times ಮಂಗಳೂರು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಪ್ರವೇಶ ನಿರಾಕರಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ - Karavali Times

728x90

23 July 2020

ಮಂಗಳೂರು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಪ್ರವೇಶ ನಿರಾಕರಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ



ಮಂಗಳೂರು (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಪ್ರವೇಶ ನಿರಾಕರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ವೆನ್ಲಾಕ್ ಆಸ್ಪತ್ರೆಯ ಎದುರು ಮೌನ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಬಿ. ರಮಾನಾಥ ರೈ, ಶಾಸಕ ಯು.ಟಿ. ಖಾದರ್, ಮಾಜಿ ಶಾಸಕರಾದ ಐವನ್ ಡಿಸೋಜಾ, ಜೆ.ಆರ್. ಲೋಬೋ, ಮೊಯಿದ್ದೀನ್ ಬಾವಾ, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ಪ್ರಮುಖರಾದ ಪಿ.ವಿ. ಮೋಹನ್, ಮಲಾರ್ ಮೋನು, ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಜೆಸಿಂತಾ ವಿಯಜ್ ಆಲ್ಫ್ರೆಡ್, ಪುರುಷೋತ್ತಮ ಚಿತ್ರಾಪುರ, ಲ್ಯಾನ್ಸಿ ಲೋಬೋ ಪಿಂಟೊ, ನವೀನ್ ಡಿಸೋಜಾ, ಸಂಶುದ್ದೀನ್ ಕುದ್ರೋಳಿ, ಝೀನತ್ ಬಂದರ್, ಅನಿಲ್ ಕುಮಾರ್,  ಪ್ರವೀಣ್ ಚಂದ್ರ ಆಳ್ವ, ಅಶ್ರಫ್ ಬಜಾಲ್, ಶಾಹುಲ್ ಹಮೀದ್, ಕೇಶವ ಮರೋಳಿ, ಸಂತೋಷ್ ಕುಮಾರ್ ಶೆಟ್ಟಿ ಉಳ್ಳಾಲ, ಎ.ಸಿ. ವಿನಯರಾಜ್, ವಿಶ್ವಾಸ್ ಕುಮಾರ್ ದಾಸ್,  ಅಪ್ಪಿ ಎಸ್., ಸುರೇಂದ್ರ ಕಂಬಳಿ, ನೀರಜ್ ಚಂದ್ರ ಪಾಲ್, ಟಿ.ಕೆ. ಸುಧೀರ್, ಸುಭೋದಯ ಆಳ್ವ, ಜಯಶೀಲ ಅಡ್ಯಂತಾಯ, ಚೇತನ್ ಕುಮಾರ್, ಗಿರೀಶ್ ಶೆಟ್ಟಿ, ಕಿಶೋರ್ ಗಟ್ಟಿ, ಶಾಂತಲಾ ಗಟ್ಟಿ, ನಾಂಗೇದ್ರ ಕುಮಾರ್, ಸುರೇಶ್ ಶೆಟ್ಟಿ, ರಘುರಾಜ್ ಬಳ್ಳಾಲ್ ಭಾಗ್, ಅಬ್ದುಲ್ ಸಲೀಂ ಮುಕ್ಕ, ಪಿಯೂಸ್ ತೊಕ್ಕೋಟು, ಸತೀಶ್, ಪೆಂಗಲ್, ಸಂತೋಷ್ ಶೆಟ್ಟಿ, ನಝೀರ್ ಬಜಾಲ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.









  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಪ್ರವೇಶ ನಿರಾಕರಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ Rating: 5 Reviewed By: karavali Times
Scroll to Top