ಸ್ವಾತಂತ್ರ್ಯೋತ್ಸವ ಪ್ರಯುಕ್ತ ಬಂಟ್ವಾಳ ಕಾಂಗ್ರೆಸ್ಸಿನಿಂದ ಹಣ್ಣು ಹಂಪಲು ವಿತರಣೆ - Karavali Times ಸ್ವಾತಂತ್ರ್ಯೋತ್ಸವ ಪ್ರಯುಕ್ತ ಬಂಟ್ವಾಳ ಕಾಂಗ್ರೆಸ್ಸಿನಿಂದ ಹಣ್ಣು ಹಂಪಲು ವಿತರಣೆ - Karavali Times

728x90

15 August 2020

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಬಂಟ್ವಾಳ ಕಾಂಗ್ರೆಸ್ಸಿನಿಂದ ಹಣ್ಣು ಹಂಪಲು ವಿತರಣೆ


 

ಬಂಟ್ವಾಳ (ಕರಾವಳಿ ಟೈಮ್ಸ್) : ದೇಶದ 74ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಬಂಟ್ವಾಳ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ  ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪುರಸಭಾ ಸದಸ್ಯರಾದ ಜನಾರ್ಧನ್ ಚಂಡ್ತಿಮಾರ್, ಗಂಗಾಧರ್, ವಾಸು ಪೂಜಾರಿ, ಪ್ರಮುಖರಾದ ಪ್ರಶಾಂತ್ ಕುಲಾಲ್, ಪ್ರವೀಣ್ ಕಿಣಿ, ಜಗನ್ನಾಥ್ ತುಂಬೆ, ಮಹಾಬಲ ಬಂಗೇರ, ವೆಂಕಪ್ಪ ಪೂಜಾರಿ, ಪವನ್ ಆಳ್ವ, ಡಾ ಪುಷ್ಪಲತಾ ಮೊದಲಾದವರು ಉಪಸ್ಥಿತರಿದ್ದರು. 
















  • Blogger Comments
  • Facebook Comments

0 comments:

Post a Comment

Item Reviewed: ಸ್ವಾತಂತ್ರ್ಯೋತ್ಸವ ಪ್ರಯುಕ್ತ ಬಂಟ್ವಾಳ ಕಾಂಗ್ರೆಸ್ಸಿನಿಂದ ಹಣ್ಣು ಹಂಪಲು ವಿತರಣೆ Rating: 5 Reviewed By: karavali Times
Scroll to Top