ಬಂಟ್ವಾಳ ಯುವ ಕಾಂಗ್ರೆಸ್ಸಿನಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ - Karavali Times ಬಂಟ್ವಾಳ ಯುವ ಕಾಂಗ್ರೆಸ್ಸಿನಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ - Karavali Times

728x90

15 August 2020

ಬಂಟ್ವಾಳ ಯುವ ಕಾಂಗ್ರೆಸ್ಸಿನಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ








 ಬಂಟ್ವಾಳ (ಕರಾವಳಿ ಟೈಮ್ಸ್) : ದೇಶದ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಬಂಟ್ವಾಳ ಯುವ  ಕಾಂಗ್ರೆಸ್ ಆಶ್ರಯದಲ್ಲಿ ಪೆÇಳಲಿ ದ್ವಾರದಿಂದ ಬಿ ಸಿ ರೋಡ್ ಜಂಕ್ಷನ್ ವರಗೆ ಸಸಿ ನಡುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ ಸಸಿ ನಡುವ ಮೂಲಕ ಶನಿವಾರ ಚಾಲನೆ ನೀಡಿದರು.

ಈ ಸಂದರ್ಭ ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಂಜುಳಾ ಮಾದವ ಮಾವೆ, ಬಂಟ್ವಾಳ ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಬೇಬಿ ಕುಂದರ್, ಪುರಸಭಾ ಸದಸ್ಯರುಗಳಾದ ಜನಾರ್ದನ ಚಂಡ್ತಿಮಾರ್, ಲುಕ್ಮಾನ್ ಬಿ.ಸಿ.ರೋಡು, ಗಂಗಾಧರ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪ್ರಮುಖರಾದ ಮಾಧವ ಮಾವೆ, ಇಬ್ರಾಹಿಂ ನವಾಝ್ ಬಡಕಬೈಲ್, ಚಂದ್ರಶೇಖರ್ ಪೂಜಾರಿ ಬಾಳ್ತಿಲ, ವೆಂಕಪ್ಪ ಪೂಜಾರಿ, ನಿರಂಜನ್ ರೈ, ವಿಶ್ವಜಿತ್ ಶೆಟ್ಟಿ, ಸುರೇಶ್ ಜೋರ, ಪವನ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

















  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಯುವ ಕಾಂಗ್ರೆಸ್ಸಿನಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ Rating: 5 Reviewed By: karavali Times
Scroll to Top