ದ.ಕ. ಜಿಲ್ಲಾಧಿಕಾರಿ ಭೇಟಿಯಾಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಮಾಜಿ ಸಚಿವ ರೈ - Karavali Times ದ.ಕ. ಜಿಲ್ಲಾಧಿಕಾರಿ ಭೇಟಿಯಾಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಮಾಜಿ ಸಚಿವ ರೈ - Karavali Times

728x90

12 August 2020

ದ.ಕ. ಜಿಲ್ಲಾಧಿಕಾರಿ ಭೇಟಿಯಾಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಮಾಜಿ ಸಚಿವ ರೈ

 

ಮಂಗಳೂರು (ಕರಾವಳಿ ಟೈಮ್ಸ್) :   ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು ಬುಧವಾರ  ಭೇಟಿಯಾಗಿ ಜಿಲ್ಲೆಯ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದರು. 

ಈ ಸಂದರ್ಭ ಜಿ ಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ ಎಸ್  ಮುಹಮ್ಮದ್, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪ್ರಮುಖರಾದ  ಸುಭಾಶ್ಚಂದ್ರ ಶೆಟ್ಟಿ, ಪ್ರಶಾಂತ್ ಕುಲಾಲ್ ಮೊದಲಾದವರು ಜೊತೆಗಿದ್ದರು.



  • Blogger Comments
  • Facebook Comments

0 comments:

Post a Comment

Item Reviewed: ದ.ಕ. ಜಿಲ್ಲಾಧಿಕಾರಿ ಭೇಟಿಯಾಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಮಾಜಿ ಸಚಿವ ರೈ Rating: 5 Reviewed By: karavali Times
Scroll to Top