ರಮಾನಾಥ ರೈ ಹುಟ್ಟುಹಬ್ಬ ಪ್ರಯುಕ್ತ ಸೆ. 13 ರಂದು ರಝಾನಗರದಲ್ಲಿ ರಕ್ತದಾನ ಶಿಬಿರ - Karavali Times ರಮಾನಾಥ ರೈ ಹುಟ್ಟುಹಬ್ಬ ಪ್ರಯುಕ್ತ ಸೆ. 13 ರಂದು ರಝಾನಗರದಲ್ಲಿ ರಕ್ತದಾನ ಶಿಬಿರ - Karavali Times

728x90

10 September 2020

ರಮಾನಾಥ ರೈ ಹುಟ್ಟುಹಬ್ಬ ಪ್ರಯುಕ್ತ ಸೆ. 13 ರಂದು ರಝಾನಗರದಲ್ಲಿ ರಕ್ತದಾನ ಶಿಬಿರ



ಬಂಟ್ವಾಳ, ಸೆ. 10, 2020 (ಕರಾವಳಿ ಟೈಮ್ಸ್) : ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಇರ್ವತ್ತೂರು ವಲಯ ಕಾಂಗ್ರೆಸ್ ಸಮಿತಿಯ ನೇತೃತ್ವ ಹಾಗೂ ಬಂಟ್ವಾಳ ಯುವ ಕಾಂಗ್ರೆಸ್ ಸಹಕಾರದಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಸೆ. 13 ರಂದು ಇರ್ವತ್ತೂರು-ರಝಾನಗರ, ಕಲಾಬಾಗಿಲು ಬುರೂಜ್ ಇಂಗ್ಲೀಷ್ ಮೀಡಿಯಂ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. 

ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ವತ್ರೆಯ ಸಹಯೋಗದೊಂದಿಗೆ ಈ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಬೆಳ್ಳಿಗೆ 9 ಗಂಟೆಯಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 











  • Blogger Comments
  • Facebook Comments

0 comments:

Post a Comment

Item Reviewed: ರಮಾನಾಥ ರೈ ಹುಟ್ಟುಹಬ್ಬ ಪ್ರಯುಕ್ತ ಸೆ. 13 ರಂದು ರಝಾನಗರದಲ್ಲಿ ರಕ್ತದಾನ ಶಿಬಿರ Rating: 5 Reviewed By: karavali Times
Scroll to Top