ಕ್ರಿಶ್ಚಿಯನ್ ವಿವಾಹ ನೋಂದಣಾಧಿಕಾರಿಯಾಗಿ ನ್ಯಾಯವಾದಿ ಎ.ಪಿ. ಮೊಂತೆರೋ ನೇಮಕ
ಬಂಟ್ವಾಳ, ಡಿ. 05, 2020 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕ್ರಿಶ್ಚಿಯನ್ ವಿವಾಹ ನೋಂದಣಾಧಿಕಾರಿಯಾಗಿ ಬಂಟ್ವಾಳದ ಯುವ ನ್ಯಾಯವಾದಿ ಆಲ್ವಿನ್ ಪ್ರಶಾಂತ್ ಮೊಂತೆರೋ ಅವರನ್ನು ಕರ್ನಾಟಕ ಸರಕಾರ ನಿಯುಕ್ತಿಗೊಳಿಸಿ ಆದೇಶಿಸಿದೆ ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment