ಬಂಟ್ವಾಳ, ಮಾ. 13, 2021 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಧುರೀಣ ಬಿ ಸದಾನಂದ ಪೂಂಜಾ (80) ಅವರು ವಯೋಸಹಜ ಅಸೌಖ್ಯದಿಂದ ಶನಿವಾರ ನಿಧನರಾಗಿದ್ದಾರೆ.
ರಾಜಕೀಯ, ಸಾಮಾಜಿಕ, ಧಾರ್ಮಿ ಹಾಗೂ ಶೈಕ್ಷಣಿಕ ಸಹಿತ ಎಲ್ಲ ರಂಗಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು, ಸಜಿಪಮೂಡ ಗ್ರಾಮದ ಸರ್ವತೋಮುಖ ಅಭಿವೃದ್ದಿಯ ರೂವಾರಿಯಾಗಿ ಗುರುತಿಸಿಕೊಂಡಿದ್ದ ಇವರು ಜನಾನುರಾಗಿಯಾಗಿದ್ದರು.
0 comments:
Post a Comment