ಎ. 10 ರಂದು ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಬ್ಯಾರಿ ಸಾಧಕರಿಗೆ ಸನ್ಮಾನ - Karavali Times ಎ. 10 ರಂದು ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಬ್ಯಾರಿ ಸಾಧಕರಿಗೆ ಸನ್ಮಾನ - Karavali Times

728x90

7 April 2021

ಎ. 10 ರಂದು ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಬ್ಯಾರಿ ಸಾಧಕರಿಗೆ ಸನ್ಮಾನ


ಮಂಗಳೂರು, ಎಪ್ರಿಲ್ 08, 2021 (ಕರಾವಳಿ ಟೈಮ್ಸ್) : ಅಖಿಲ ಭಾರತ ಬ್ಯಾರಿ ಪರಿಷತ್ (ರಿ.) ಮಂಗಳೂರು ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್, ಪುರಸಭೆ ಹಾಗೂ ನಗರ ಸಭೆಗಳ ಅಧ್ಯಕ್ಷರು-ಉಪಾಧ್ಯಕ್ಷರಿಗೆ ಹಾಗೂ ಬ್ಯಾರಿ ಸಾಧಕರಿಗೆ ಸನ್ಮಾನ ಸಮಾರಂಭ ಎಪ್ರಿಲ್ 10 ರಂದು ಶನಿವಾರ ಬೆಳಿಗ್ಗೆ ಗಂಟೆ 10 ಗಂಟೆಗೆ ನಗರದ ಬಾವುಟಗುಡ್ಡೆ ಹೋಟೆಲ್ ರೋಯಲ್ ಬ್ರಿಗೇಡ್ (ನಲಪ್ಪಾಡ್) ಸಭಾಂಗಣದಲ್ಲಿ ನಡೆಯಲಿದೆ ಎಂದು ಪರಿಷತ್ ಅಧ್ಯಕ್ಷ ಹಾಜಿ ಕೆ.ಎಸ್. ಅಬೂಬಕ್ಕರ್ ಪಲ್ಲಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಎ. 10 ರಂದು ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಬ್ಯಾರಿ ಸಾಧಕರಿಗೆ ಸನ್ಮಾನ Rating: 5 Reviewed By: karavali Times
Scroll to Top