ಕಲ್ಲಡ್ಕ ಶಾಲಾ ವಿದ್ಯಾರ್ಥಿಗಳಿಂದ ಗೆಣಸು ಬೆಳೆ ಕಟಾವು - Karavali Times ಕಲ್ಲಡ್ಕ ಶಾಲಾ ವಿದ್ಯಾರ್ಥಿಗಳಿಂದ ಗೆಣಸು ಬೆಳೆ ಕಟಾವು - Karavali Times

728x90

6 April 2021

ಕಲ್ಲಡ್ಕ ಶಾಲಾ ವಿದ್ಯಾರ್ಥಿಗಳಿಂದ ಗೆಣಸು ಬೆಳೆ ಕಟಾವು


ಬಂಟ್ವಾಳ, ಎಪ್ರಿಲ್ 06, 2021 (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಲಡ್ಕ ಶ್ರೀರಾಮ ಶಾಲೆಯ ಶಾಲಾ ಕೈ ತೋಟದಲ್ಲಿ, ಕೃಷಿ ಸಂಘದ ವತಿಯಿಂದ ವಿದ್ಯಾರ್ಥಿಗಳು ತಾವೇ ಬೆಳೆದ 2 ಕ್ವಿಂಟಾಲ್ ಗೆಣಸನ್ನು ಕಟಾವು ಮಾಡಿದರು. 

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು ಹಾಗೂ  ಕೃಷಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕಲ್ಲಡ್ಕ ಶಾಲಾ ವಿದ್ಯಾರ್ಥಿಗಳಿಂದ ಗೆಣಸು ಬೆಳೆ ಕಟಾವು Rating: 5 Reviewed By: karavali Times
Scroll to Top