ಬಂಟ್ವಾಳ, ಜೂನ್ 28, 2021 (ಕರಾವಳಿ ಟೈಮ್ಸ್) : ತಾಲೂಕಿಗೆ ಸಂಬಂಧಪಟ್ಟಂತೆ ಭೂಮಿ ಶಾಖೆಯಲ್ಲಿ ಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ಪ್ರಕ್ರಿಯೆ ನಡೆಯುವುದರಿಂದ ಜುಲೈ 1 ರಿಂದ 12ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಹಾಗೂ ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿರುವುದಾಗಿ ತಾಲೂಕು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
0 comments:
Post a Comment