ಮಂಗಳೂರು, ಆಗಸ್ಟ್ 06, 2021 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೇರಳ ಗಡಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 6 ರ ರಾತ್ರಿ 9 ಗಂಟೆಯಿಂದ ವಾರಾಂತ್ಯ ನಿರ್ಬಂಧ ಘೋಷಣೆಯಾಗಿದ್ದರೂ ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಚೆ ಕಚೇರಿಗಳು ಆಗಸ್ಟ್ 6 ರ ಶನಿವಾರ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಮಂಗಳೂರು ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6 August 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment