ಬಂಟ್ವಾಳ, ಜನವರಿ 15, 2022 (ಕರಾವಳಿ ಟೈಮ್ಸ್) : ತುಂಬೆ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಕಾರ್ಯಕರ್ತರ ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 90 ಲಕ್ಷ ರೂಪಾಯಿ ಅನುದಾನ ಒದಗಿಸಿಕೊಟ್ಟ ಮಾಜಿ ಸಚಿವ, ಕ್ಷೇತ್ರದ ಶಾಸಕ ಯು ಟಿ ಖಾದರ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಜಿ ಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಮರ್ ಫಾರೂಕ್ ಫರಂಗಿಪೇಟೆ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಮುಡಿಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೃಂದಾ ಪೂಜಾರಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಲೀಲ್ ಮೋಂಟುಗೋಳಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಇಂತಿಯಾಝ್ ತುಂಬೆ, ಪುದು ಗ್ರಾ ಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ತುಂಬೆ ವಲಯ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಗಟ್ಟಿ, ಪ್ರಮುಖರಾದ ಉಮೇಶ್ ಸುವರ್ಣ ತುಂಬೆ, ರಮೇಶ್ ಎಂ ತುಂಬೆ, ಗಣೇಶ್ ಸಾಲಿಯಾನ್, ನಿಸಾರ್ ಅಹ್ಮದ್, ಪ್ರಕಾಶ್ ಬಿ ಶೆಟ್ಟಿ ಶ್ರೀ ಶೈಲ, ರಶೀದ್ ತುಂಬೆ, ಮೋನಪ್ಪ ಮಜಿ, ಗೋಪಾಲ್ ಕೃಷ್ಣ ತುಂಬೆ, ಪ್ರವೀಣ್ ಕೊಟ್ಟಿಂಜ, ಸಂತೋಷ್ ಕುಮಾರ್ ಕೊಟ್ಟಿಂಜ, ದೇವದಾಸ್ ಪೆರ್ಲಕ್ಕೆ, ಅರಾಫಾ ಅಬ್ದುಲ್ ಲತೀಫ್, ಟಿ ಕೆ ಶರೀಫ್. ಮಹಾಬಲ ಮಜಿ, ಕಮಲ್ ವಳವೂರು, ಇಸಾಕ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment