ಪೋಕ್ಸೋ ಆರೋಪಿಯನ್ನು ಮೈಸೂರಿನಲ್ಲಿ ದಸ್ತಗಿರಿ ಮಾಡಿದ ಉಪ್ಪಿನಂಗಡಿ ಪೊಲೀಸರು - Karavali Times ಪೋಕ್ಸೋ ಆರೋಪಿಯನ್ನು ಮೈಸೂರಿನಲ್ಲಿ ದಸ್ತಗಿರಿ ಮಾಡಿದ ಉಪ್ಪಿನಂಗಡಿ ಪೊಲೀಸರು - Karavali Times

728x90

26 June 2022

ಪೋಕ್ಸೋ ಆರೋಪಿಯನ್ನು ಮೈಸೂರಿನಲ್ಲಿ ದಸ್ತಗಿರಿ ಮಾಡಿದ ಉಪ್ಪಿನಂಗಡಿ ಪೊಲೀಸರು

ಉಪ್ಪಿನಂಗಡಿ, ಜೂನ್ 26, 2022 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 71/2022 ಕಲಂ 363, 376, (2) (ಎಫ್) (ಎನ್), 506 ಐಪಿಸಿ ಮತ್ತು ಕಲಂ 5 (ಎಲ್), 6 ಪೆÇೀಕ್ಸೋ ಕಾಯ್ದೆಯಂತೆ ದಾಖಲಾದ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ತಾಲೂಕು, ಕರಾಯ ಗ್ರಾಮದ, ಕಲ್ಲೇರಿ ಜನತಾ ಕಾಲೊನಿ ನಿವಾಸಿ ಶರೀಫ್ ಕೆ ಅವರ ಪುತ್ರ ಮುನಾಸಿರ್ (21) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಮೈಸೂರಿನಲ್ಲಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 

ಬಂಧಿತ ಆರೋಪಿಯನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪೋಕ್ಸೋ ಆರೋಪಿಯನ್ನು ಮೈಸೂರಿನಲ್ಲಿ ದಸ್ತಗಿರಿ ಮಾಡಿದ ಉಪ್ಪಿನಂಗಡಿ ಪೊಲೀಸರು Rating: 5 Reviewed By: karavali Times
Scroll to Top