ವಾಮದಪವು : ನೂತನ ಸೇತುವೆ ಹಾಗೂ ಕಿಂಡಿ ಅಣೆಕಟ್ಟು ವೀಕ್ಷಿಸಿದ ಶಾಸಕ ನಾಯಕ್ - Karavali Times ವಾಮದಪವು : ನೂತನ ಸೇತುವೆ ಹಾಗೂ ಕಿಂಡಿ ಅಣೆಕಟ್ಟು ವೀಕ್ಷಿಸಿದ ಶಾಸಕ ನಾಯಕ್ - Karavali Times

728x90

20 June 2022

ವಾಮದಪವು : ನೂತನ ಸೇತುವೆ ಹಾಗೂ ಕಿಂಡಿ ಅಣೆಕಟ್ಟು ವೀಕ್ಷಿಸಿದ ಶಾಸಕ ನಾಯಕ್

ಬಂಟ್ವಾಳ, ಜೂನ್ 20, 2022 (ಕರಾವಳಿ ಟೈಮ್ಸ್) : ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು-ವೇಣೂರು ಸಂಪರ್ಕದ 5.50 ಕೋಟಿ ರೂಪಾಯಿ  ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸೇತುವೆ ಮತ್ತು ಕಿಂಡಿ ಅಣೆಕಟ್ಟು ಕಾಮಗಾರಿಯನ್ನು ಬಂಟ್ವಾಳ ಶಾಸಕ ಯು ರಾಜೇಶ ನಾಯ್ಕ್ ಪರಿಶೀಲನೆ ನಡೆಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ವಾಮದಪವು : ನೂತನ ಸೇತುವೆ ಹಾಗೂ ಕಿಂಡಿ ಅಣೆಕಟ್ಟು ವೀಕ್ಷಿಸಿದ ಶಾಸಕ ನಾಯಕ್ Rating: 5 Reviewed By: karavali Times
Scroll to Top