ಪುತ್ತೂರು ಪೊಲೀಸರ ಕಾರ್ಯಾಚರಣೆ : ಚೆಕ್ ಅಮಾನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ - Karavali Times ಪುತ್ತೂರು ಪೊಲೀಸರ ಕಾರ್ಯಾಚರಣೆ : ಚೆಕ್ ಅಮಾನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ - Karavali Times

728x90

13 February 2023

ಪುತ್ತೂರು ಪೊಲೀಸರ ಕಾರ್ಯಾಚರಣೆ : ಚೆಕ್ ಅಮಾನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ

ಪುತ್ತೂರು, ಫೆಬ್ರವರಿ 13, 2023 (ಕರಾವಳಿ ಟೈಮ್ಸ್) : ಇಲ್ಲಿನ ನಗರ ಠಾಣೆಯಲ್ಲಿ 2015ರಲ್ಲಿ ಚೆಕ್ ಅಮಾನ್ಯ ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ, ಪುತ್ತೂರು ತಾಲೂಕು, ಶಾಂತಿಗೋಡು ನಿವಾಸಿ ಅಕ್ಷಿತ್ ಶೆಟ್ಟಿ  ಎಂಬಾತನನ್ನು ಪುತ್ತೂರು ನಗರ ಠಾಣಾ ಎಚ್ ಸಿ ಪರಮೇಶ್ವರ ಹಾಗೂ ಪಿ ಸಿ ಗಿರಿಪ್ರಶಾಂತ್ ಅವರು ಸೋಮವಾರ ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು ಪೊಲೀಸರ ಕಾರ್ಯಾಚರಣೆ : ಚೆಕ್ ಅಮಾನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ Rating: 5 Reviewed By: karavali Times
Scroll to Top