ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ರಾಯಚೂರಿನಲ್ಲಿ ಬಂಧಿಸಿದ ಸುಳ್ಯ ಪೊಲೀಸ್ - Karavali Times ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ರಾಯಚೂರಿನಲ್ಲಿ ಬಂಧಿಸಿದ ಸುಳ್ಯ ಪೊಲೀಸ್ - Karavali Times

728x90

22 February 2023

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ರಾಯಚೂರಿನಲ್ಲಿ ಬಂಧಿಸಿದ ಸುಳ್ಯ ಪೊಲೀಸ್

ಸುಳ್ಯ, ಫೆಬ್ರವರಿ 23, 2023 (ಕರಾವಳಿ ಟೈಮ್ಸ್) : ಸುಳ್ಯ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 19/15 ಕಲಂ 279, 304(ಎ) ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ, ಬಾದಾಮಿ ನಿವಾಸಿ ಪ್ರಕಾಸ್ ಮಾದರ (26) ಬಿನ್ ಸಿದ್ದಪ್ಪ ಎಂಬಾತನನ್ನು ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನೇತ್ರ ಕುಮಾರ್ ಹಾಗೂ ಪುರುಷೋತ್ತಮ ಅವರು ರಾಯಚೂರಿನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ರಾಯಚೂರಿನಲ್ಲಿ ಬಂಧಿಸಿದ ಸುಳ್ಯ ಪೊಲೀಸ್ Rating: 5 Reviewed By: karavali Times
Scroll to Top