ಕಡಬ : 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ - Karavali Times ಕಡಬ : 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ - Karavali Times

728x90

1 March 2023

ಕಡಬ : 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಕಡಬ, ಮಾರ್ಚ್ 01, 2023 (ಕರಾವಳಿ ಟೈಮ್ಸ್) : ಕಡಬ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 206/2018 ಕಲಂ 341, 504, 323, 427, ಆರ್/ಡಬ್ಲ್ಯು 34 ಐಪಿಸಿ ಪ್ರಕರಣದಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಪುತ್ತೂರು ತಾಲೂಕು, ರಾಮಕುಂಜ ನಿವಾಸಿ ವೆಂಕಪ್ಪ ಪೂಜಾರಿ ಅವರ ಪುತ್ರ ಕಿಶೋರ್ ಎಂಬಾತನನ್ನು ಠಾಣಾ ಸಿಬ್ಬಂದಿಗಳಾದ ರಾಜು ನಾಯ್ಕ ಸಿರಾಜುದ್ದಿನ್ ಅವರ ತಂಡ ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಕಡಬ : 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ Rating: 5 Reviewed By: karavali Times
Scroll to Top