ಚುನಾವಣೆ ಹಿನ್ನಲೆ : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಬ್ರೀಫಿಂಗ್ - Karavali Times ಚುನಾವಣೆ ಹಿನ್ನಲೆ : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಬ್ರೀಫಿಂಗ್ - Karavali Times

728x90

12 March 2023

ಚುನಾವಣೆ ಹಿನ್ನಲೆ : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಬ್ರೀಫಿಂಗ್

ಮಂಗಳೂರು, ಮಾರ್ಚ್ 13, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಹಾಗೂ ಪ್ರಮುಖ ಸ್ಥಳಗಳಲ್ಲಿಯೇ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ  ಸಾಮಾನ್ಯ ಬ್ರೀಫಿಂಗ್ ಸಭೆ ನಡೆಸುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ. 

ಅದೇ ರೀತಿ ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಚುನಾವಣೆ ಸೂಕ್ಷ್ಮ ಸ್ಥಳಗಳಲ್ಲಿ ಸಂಬಂಧಪಟ್ಟ ಡಿವೈಎಸ್ಪಿ,  ಪಿಐ /ಸಿಪಿಐ, ಪಿಎಸ್‍ಐ ಅವರುಗಳು ಪೊಲೀಸ್ ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿ ಸಿಬ್ಬಂದಿಗಳಿಗೆ ಚುನಾವಣೆ ಸೂಕ್ಷ್ಮ ಪ್ರದೇಶಗಳ ಬಗ್ಗೆ ಹಾಗೂ ಚುನಾವಣೆ ಕರ್ತವ್ಯಗಳ ಬಗ್ಗೆ ತಿಳುವಳಿಕೆ ನೀಡಿದರು. 

  • Blogger Comments
  • Facebook Comments

0 comments:

Post a Comment

Item Reviewed: ಚುನಾವಣೆ ಹಿನ್ನಲೆ : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಬ್ರೀಫಿಂಗ್ Rating: 5 Reviewed By: karavali Times
Scroll to Top