ಬಂಟ್ವಾಳ ಪ್ರಜಾಧ್ವನಿ ಯಾತ್ರೆ ನಾಳೆ (ಮಾ 12) ಕರ್ಪೆಯಿಂದ ಆರಂಭವಾಗಿ ಅಣ್ಣಳಿಕೆಯಲ್ಲಿ ಸಾರ್ವಜನಿಕ ಸಭೆಯೊಂದಿಗೆ ಸಮಾಪನ - Karavali Times ಬಂಟ್ವಾಳ ಪ್ರಜಾಧ್ವನಿ ಯಾತ್ರೆ ನಾಳೆ (ಮಾ 12) ಕರ್ಪೆಯಿಂದ ಆರಂಭವಾಗಿ ಅಣ್ಣಳಿಕೆಯಲ್ಲಿ ಸಾರ್ವಜನಿಕ ಸಭೆಯೊಂದಿಗೆ ಸಮಾಪನ - Karavali Times

728x90

11 March 2023

ಬಂಟ್ವಾಳ ಪ್ರಜಾಧ್ವನಿ ಯಾತ್ರೆ ನಾಳೆ (ಮಾ 12) ಕರ್ಪೆಯಿಂದ ಆರಂಭವಾಗಿ ಅಣ್ಣಳಿಕೆಯಲ್ಲಿ ಸಾರ್ವಜನಿಕ ಸಭೆಯೊಂದಿಗೆ ಸಮಾಪನ

ಬಂಟ್ವಾಳ, ಮಾರ್ಚ್ 11, 2023 (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಶುಕ್ರವಾರ ಚಾಲನೆಗೊಂಡ 14 ದಿನಗಳ “ಬಂಟ್ವಾಳ ಪ್ರಜಾಧ್ವ£” ಯಾತ್ರೆಯು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಅವರ ನಿಧನ ಕಾರಣದಿಂದ ಶೋಕಾರ್ಥವಾಗಿ ಶನಿವಾರದ ದಿನ ಸ್ಥಗಿತಗೊಳಿಸಲಾಗಿದ್ದು, 3ನೇ ದಿನವಾದ ಮಾರ್ಚ್ 12 ರಂದು ಭಾನುವಾರ (ನಾಳೆ) ಮತ್ತೆ ಮುಂದುವರಿಯಲಿದ್ದು, ಅಣ್ಣಳಿಕೆ ಜಂಕ್ಷನ್ನಿನಿಂದ ಆರಂಭಗೊಂಡು ಕರ್ಪೆ, ಸಂಗಬೆಟ್ಟು, ಕುಕ್ಕಿಪಾಡಿ, ಎಲಿಯನಡುಗೋಡು, ಕೊಡಂಬೆಟ್ಟು, ಅಜ್ಜಿಬೆಟ್ಟು, ಚೆನ್ನೈತ್ತೋಡಿ ಗ್ರಾಮಗಳಲ್ಲಿ ಸಂಚರಿಸಲಿದ್ದು, ಸಂಜೆ ವಾಮದಪದವು-ಬಸ್ತಿಕೋಡಿ ಜಂಕ್ಷನ್ನಿನಲ್ಲಿ ಸಾರ್ವಜನಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ ಅಮೃತ್ ಶೆಣೈ ಹಾಗೂ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮುಖ್ಯ ಭಾಷಣಗಾರರಾಗಿ ಭಾಗವಹಿಸಲಿದ್ದಾರೆ ಎಂದು ಯಾತ್ರಾ ಸಂಚಾಲಕ ಪಿಯೂಸ್ ಎಲ್ ರೋಡ್ರಿಗಸ್ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಪ್ರಜಾಧ್ವನಿ ಯಾತ್ರೆ ನಾಳೆ (ಮಾ 12) ಕರ್ಪೆಯಿಂದ ಆರಂಭವಾಗಿ ಅಣ್ಣಳಿಕೆಯಲ್ಲಿ ಸಾರ್ವಜನಿಕ ಸಭೆಯೊಂದಿಗೆ ಸಮಾಪನ Rating: 5 Reviewed By: karavali Times
Scroll to Top