ಹಲವು ಸಮಯಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿದ ಪೂಂಜಾಲಕಟ್ಟೆ ಪೊಲೀಸ್ - Karavali Times ಹಲವು ಸಮಯಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿದ ಪೂಂಜಾಲಕಟ್ಟೆ ಪೊಲೀಸ್ - Karavali Times

728x90

2 March 2023

ಹಲವು ಸಮಯಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿದ ಪೂಂಜಾಲಕಟ್ಟೆ ಪೊಲೀಸ್

ಬಂಟ್ವಾಳ, ಮಾರ್ಚ್ 02, 2023 (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿ ಹಲವಾರು ಸಮಯಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ, ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಕೂರ್ನಡ್ಕ ನಿವಾಸಿ ಕೆ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಕೆ ಹಂಜಾ (52) ಎಂಬಾತನನ್ನು ಪೂಂಜಾಲಕಟ್ಟೆ ಪೊಲೀಸ್ ಠಾಣಾ ಸಿಬ್ಬಂದಿಗಳು ಗುರುವಾರ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಹಲವು ಸಮಯಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿದ ಪೂಂಜಾಲಕಟ್ಟೆ ಪೊಲೀಸ್ Rating: 5 Reviewed By: karavali Times
Scroll to Top