ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿ ದಸ್ತಗಿರಿ ಮಾಡಿದ ಸುಬ್ರಹ್ಮಣ್ಯ ಪೊಲೀಸರು - Karavali Times ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿ ದಸ್ತಗಿರಿ ಮಾಡಿದ ಸುಬ್ರಹ್ಮಣ್ಯ ಪೊಲೀಸರು - Karavali Times

728x90

1 March 2023

ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿ ದಸ್ತಗಿರಿ ಮಾಡಿದ ಸುಬ್ರಹ್ಮಣ್ಯ ಪೊಲೀಸರು

ಸುಳ್ಯ, ಮಾರ್ಚ್ 01, 2023 (ಕರಾವಳಿ ಟೈಮ್ಸ್) : ಸುಬ್ರಹ್ಮಣ್ಯ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 65/2021 ಕಲಂ 323, 504, 506 ರಲ್ಲಿ ವಾರಂಟ್ ಆರೋಪಿಯಾಗಿ ಕಳೆದ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ಜನಾರ್ದನ ಎಂಬಾತನನ್ನು ಪೊಲೀಸರು ಬುಧವಾರ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿ ದಸ್ತಗಿರಿ ಮಾಡಿದ ಸುಬ್ರಹ್ಮಣ್ಯ ಪೊಲೀಸರು Rating: 5 Reviewed By: karavali Times
Scroll to Top