19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿದ ಬಂಟ್ವಾಳ ನಗರ ಪೊಲೀಸರು - Karavali Times 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿದ ಬಂಟ್ವಾಳ ನಗರ ಪೊಲೀಸರು - Karavali Times

728x90

1 March 2023

19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿದ ಬಂಟ್ವಾಳ ನಗರ ಪೊಲೀಸರು

ಬಂಟ್ವಾಳ, ಮಾರ್ಚ್ 01, 2023 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 52/2004 ಕಲಂ 454, 457, 380, 454 ಐಪಿಸಿ (ಬಂಟ್ವಾಳ ಎಸಿಜೆ ಹಾಗೂ ಜೆಎಂಎಫ್‍ಸಿ ಇಲ್ಲಿನ ಎಲ್ ಪಿ ಸಿ ಸಂಖ್ಯೆ 2/2015) ರ ಆರೋಪಿ ಸುಮಾರು 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಮೂಲತಃ ಬೆಳ್ತಂಗಡಿ ತಾಲೂಕು ಉಜಿರೆ ಟಿ ಕ್ರಾಸ್ ಹಳೆಪೇಟೆ, ಪ್ರಸ್ತುತ ಕೇರಳ ತಾಲೂಕಿನ ಕುಂಬ್ಲೆ ನೀರ್ಜಾಲ್ ನಿವಾಸಿ ನರಸಿಂಹ ಎಂಬವರ ಪುತ್ರ ಮಣಿ ಅಲಿಯಾಸ್ ಮಣಿಕಂಠ (41) ಎಂಬಾತನನ್ನು ಬುಧವಾರ ನಗರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಗಣೇಶ್, ರಾಜೇಶ್, ಪ್ರವೀಣ್ ಅವರ ತಂಡ ಮಾಹಿತಿ ಸಂಗ್ರಹಿಸಿ ಬೆಳ್ತಂಗಡಿ ತಾಲೂಕಿನ  ನೆಲ್ಯಾಡಿ ಸಮೀಪದ ಶಿಬಾಜೆ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 


  • Blogger Comments
  • Facebook Comments

0 comments:

Post a Comment

Item Reviewed: 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿದ ಬಂಟ್ವಾಳ ನಗರ ಪೊಲೀಸರು Rating: 5 Reviewed By: karavali Times
Scroll to Top