ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ತಾ.ಪಂ. ಕಛೇರಿಯಲ್ಲಿ ದೇಶದ 74ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ತಾ.ಪಂ. ಚಂದ್ರಹಾಸ ಕರ್ಕೇರ ಧ್ವಜಾರೋಹಣಗೈದರು. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ವ್ಯವಸ್ಥಾಪಕಿ ಶಾಂಭವಿ ಎಸ್. ರಾವ್, ಆಶ್ರಮ ಶಾಲಾ ಮುಖ್ಯ ಶಿಕ್ಷಕ ಪ್ರಸಾದ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment