ಬಂಟ್ವಾಳ, ಜೂನ್ 23, 2021 (ಕರಾವಳಿ ಟೈಮ್ಸ್) : ಅಕ್ಷರ ದಾಸೋಹ ನೌಕರರಿಗೆ ಎಪ್ರಿಲ್ ನಿಂದ ವೇತನ ಜಾರಿಗೊಳಿಸಲು ಆಗ್ರಹಿಸಿ ಹಾಗೂ ವಿವಿದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ನೌಕರರ ಸಂಘ ಸಿ.ಐ.ಟಿ.ಯು ವತಿಯಿಂದ ಬುಧವಾರ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಣಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಸಿ ಐ ಟಿ ಯು ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ, ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ಆರತಿ, ಕುಮಾರಿ, ಶಾರದಾ, ಜಯಂತಿ, ಕಾರ್ಮಿಕ ಮುಖಂಡ ಲಿಯಾಕತ್ ಖಾನ್ ಇದ್ದರು.
0 comments:
Post a Comment