ಬಂಟ್ವಾಳ, ಜೂನ್ 27, 2021 (ಕರಾವಳಿ ಟೈಮ್ಸ್) : ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಮಂಡಳಿ ವತಿಯಿಂದ ಮಂಗಳೂರು ಶಾಸಕ ಯು ಟಿ ಖಾದರ್ ಅವರ ನೇತೃತ್ವದಲ್ಲಿ ಕೊರೋನ ಸಂಕಷ್ಟದ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಇರಾ ಮಲಯಾಳಿ ಬಿಲ್ಲವ ಸಮುದಾಯ ಭವನದಲ್ಲಿ ಶುಕ್ರವಾರ ನಡೆಯಿತು.
ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಆಗ್ನೇಸ್ ಡಿಸೋಜಾ, ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಡಿದ್ದರು.
ಪಂಚಾಯತ್ ಕಾರ್ಯದರ್ಶಿ ನಳಿನಿ ಸ್ವಾಗತಿಸಿ, ಗ್ರಾ ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ವಂದಿಸಿದರು.
0 comments:
Post a Comment