ಅರಬ್ಬೀ ಸಮುದ್ರದಲ್ಲಿ ವಾಯುಭಾತ ಕುಸಿತ ಹಿನ್ನಲೆ : ರಾಜ್ಯದಾದ್ಯಂತ ಇನ್ನೂ ಕೆಲ ದಿನ ಭಾರೀ ಮಳೆ ಸಾಧ್ಯತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ - Karavali Times ಅರಬ್ಬೀ ಸಮುದ್ರದಲ್ಲಿ ವಾಯುಭಾತ ಕುಸಿತ ಹಿನ್ನಲೆ : ರಾಜ್ಯದಾದ್ಯಂತ ಇನ್ನೂ ಕೆಲ ದಿನ ಭಾರೀ ಮಳೆ ಸಾಧ್ಯತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ - Karavali Times

728x90

10 October 2021

ಅರಬ್ಬೀ ಸಮುದ್ರದಲ್ಲಿ ವಾಯುಭಾತ ಕುಸಿತ ಹಿನ್ನಲೆ : ರಾಜ್ಯದಾದ್ಯಂತ ಇನ್ನೂ ಕೆಲ ದಿನ ಭಾರೀ ಮಳೆ ಸಾಧ್ಯತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು, ಅಕ್ಟೋಬರ್ 10, 2021 (ಕರಾವಳಿ ಟೈಮ್ಸ್) : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇನ್ನೂ ಕೆಲ ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ. ಶನಿವಾರ ಬೆಳಿಗ್ಗಿನಿಂದಲೇ ಬೆಂಗಳೂರಿನಲ್ಲಿ ಸರಾಸರಿ 14.2 ಮಿ.ಮೀ ಮಳೆಯಾಗಿದ್ದು, ಇದೇ ಅವಧಿಯಲ್ಲಿ ಎಚ್‍ಎಎಲ್ ವಿಮಾನ ನಿಲ್ದಾಣದ ಸುತ್ತಮುತ್ತ 13.6 ಎಂಎಂ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 15 ಎಂಎಂ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಅರಬ್ಬೀ ಸಮುದ್ರದಲ್ಲಿ ವಾಯುಭಾತ ಕುಸಿತ ಹಿನ್ನಲೆ : ರಾಜ್ಯದಾದ್ಯಂತ ಇನ್ನೂ ಕೆಲ ದಿನ ಭಾರೀ ಮಳೆ ಸಾಧ್ಯತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Rating: 5 Reviewed By: karavali Times
Scroll to Top