ಬಂಟ್ವಾಳ, ಸೆಪ್ಟೆಂಬರ್ 08, 2022 (ಕರಾವಳಿ ಟೈಮ್ಸ್) : ಹರೇಕಳ, ನ್ಯೂಪಡ್ಪು ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಬಾಲಕರ 14ರ ವಯೋಮಾನದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾಗವಹಿಸಿದ ಬಂಟ್ವಾಳ-ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿವೇದ್ ಆರ್ ಸಾಲ್ಯಾನ್ ಹಾಗೂ 7ನೇ ತರಗತಿ ವಿದ್ಯಾರ್ಥಿ ತನ್ಮಯ್ ಗಟ್ಟಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
8 September 2022
- Blogger Comments
- Facebook Comments
Subscribe to:
Post Comments (Atom)
0 comments:
Post a Comment