20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ದಸ್ತಗಿರಿ ಮಾಡಿದ ಬಂಟ್ವಾಳ ಪೊಲೀಸ್ - Karavali Times 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ದಸ್ತಗಿರಿ ಮಾಡಿದ ಬಂಟ್ವಾಳ ಪೊಲೀಸ್ - Karavali Times

728x90

6 February 2023

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ದಸ್ತಗಿರಿ ಮಾಡಿದ ಬಂಟ್ವಾಳ ಪೊಲೀಸ್

ಬಂಟ್ವಾಳ, ಫೆಬ್ರವರಿ 07, 2023 (ಕರಾವಳಿ ಟೈಮ್ಸ್) : ಇಲ್ಲಿನ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 32/2003 ಕಲಂ 380, 454 ಐಪಿಸಿ ಪ್ರಕರಣದಲ್ಲಿ ನ್ಯಾಯಾಲದಿಂದ ವಾರೆಂಟ್ ಜಾರಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಘವೇಂದ್ರ ನಗರ, ಕೆರೆಮನೆ 1ನೇ ಕ್ರಾಸ್ ನಿವಾಸಿ ಸಲ್ಮಾನ್ ಅಲಿಯಾಸ್ ಮುನ್ನ ಅಲಿಯಾಸ್ ಚೋಟು (36) ಎಂಬಾತನನ್ನು ಸೋಮವಾರ (ಫೆ 6) ಬಂಟ್ವಾಳ ನಗರ ಪೊಲೀಸರು ಸಕಲೇಶಪುರದಿಂದ ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸುವಲ್ಲಿ ಸಫಲರಾಗಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ದಸ್ತಗಿರಿ ಮಾಡಿದ ಬಂಟ್ವಾಳ ಪೊಲೀಸ್ Rating: 5 Reviewed By: karavali Times
Scroll to Top