ಮುಖ್ಯಮಂತ್ರಿ ಭೇಟಿಯಾಗಿ ಶುಭ ಹಾರೈಸಿದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಿಎಂ ಸಲಹೆ - Karavali Times ಮುಖ್ಯಮಂತ್ರಿ ಭೇಟಿಯಾಗಿ ಶುಭ ಹಾರೈಸಿದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಿಎಂ ಸಲಹೆ - Karavali Times

728x90

23 May 2023

ಮುಖ್ಯಮಂತ್ರಿ ಭೇಟಿಯಾಗಿ ಶುಭ ಹಾರೈಸಿದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಿಎಂ ಸಲಹೆ

ಬೆಂಗಳೂರು, ಮೇ 23, 2023 (ಕರಾವಳಿ ಟೈಮ್ಸ್) : ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷ ಮಾತೆ, ಖ್ಯಾತ ಪರಿಸರವಾದಿ ಸಾಲು ಮರದ ತಿಮ್ಮಕ್ಕ ಅವರು ಮಂಗಳವಾರ (ಮೇ 23) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ, ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ತಿಮ್ಮಕ್ಕನವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

  • Blogger Comments
  • Facebook Comments

0 comments:

Post a Comment

Item Reviewed: ಮುಖ್ಯಮಂತ್ರಿ ಭೇಟಿಯಾಗಿ ಶುಭ ಹಾರೈಸಿದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಿಎಂ ಸಲಹೆ Rating: 5 Reviewed By: karavali Times
Scroll to Top