ಶಾಸಕರ ಹಕ್ಕುಚ್ಯುತಿ ಖಂಡಿಸಿ, ಅಧಿಕಾರಿಗಳ ಅಮಾನತು ಆದೇಶ ವಾಪಸ್ಸಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಆ 14 ರಂದು (ನಾಳೆ) ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ - Karavali Times ಶಾಸಕರ ಹಕ್ಕುಚ್ಯುತಿ ಖಂಡಿಸಿ, ಅಧಿಕಾರಿಗಳ ಅಮಾನತು ಆದೇಶ ವಾಪಸ್ಸಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಆ 14 ರಂದು (ನಾಳೆ) ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ - Karavali Times

728x90

13 August 2023

ಶಾಸಕರ ಹಕ್ಕುಚ್ಯುತಿ ಖಂಡಿಸಿ, ಅಧಿಕಾರಿಗಳ ಅಮಾನತು ಆದೇಶ ವಾಪಸ್ಸಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಆ 14 ರಂದು (ನಾಳೆ) ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ

ಮಂಗಳೂರು, ಆಗಸ್ಟ್ 13, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದ್ದು, ಮೂಡಬಿದ್ರೆ ಕ್ಷೇತ್ರದ ಇರುವೈಲು ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯತ್ ಉದ್ಘಾಟನಾ ಕಾರ್ಯಕ್ರಮವನ್ನು ಶಿಷ್ಟಾಚಾರದ ನೆಪದಲ್ಲಿ ರದ್ದುಪಡಿಸಿ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯುವುದು ಹಾಗೂ ಶಾಸಕರ ಹಕ್ಕಿನ ರಕ್ಷಣೆಗೆ ಒತ್ತಾಯಿಸಿ ಆಗಸ್ಟ್ 14 ರಂದು ಸೋಮವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಬಿಜೆಪಿ ಶಾಸಕರಿಂದ ಧರಣಿ ಪ್ರತಿಭಟನೆಯಲಿದೆ ಎಂದು ಶಾಸಕರುಗಳ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಶಾಸಕರ ಹಕ್ಕುಚ್ಯುತಿ ಖಂಡಿಸಿ, ಅಧಿಕಾರಿಗಳ ಅಮಾನತು ಆದೇಶ ವಾಪಸ್ಸಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಆ 14 ರಂದು (ನಾಳೆ) ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ Rating: 5 Reviewed By: karavali Times
Scroll to Top