ಕುಂದಾಪುರ, ಆಗಸ್ಟ್ 15, 2023 (ಕರಾವಳಿ ಟೈಮ್ಸ್) : ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಬೀಜಾಡಿ ನೂರುಲ್ ಹುದಾ ಮಸೀದಿ ಹಾಗೂ ಬುಸ್ತಾನುಲ್ ಉಲೂಂ ಮದ್ರಸದ ಆಶ್ರಯದಲ್ಲಿ ದೇಶದ 77ನೇ ವರ್ಷದ ಸ್ವಾತಂತ್ರೋತ್ಸವ ಆಚರಿಸಲಾಯಿತು.
ಮಸೀದಿ ಅಧ್ಯಕ್ಷ ಹಾಜಿ ಸಾಹೇಬ್ ಧ್ವಜಾರೋಹಣ ನೆರವೇರಿಸಿದರು. ಖತೀಬ್ ಸತ್ತಾರ್ ಫಾಳಿಲಿ, ಮಸೀದಿ ಪದಾಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment