ಬಂಟ್ವಾಳ, ಅಕ್ಟೋಬರ್ 24, 2023 (ಕರಾವಳಿ ಟೈಮ್ಸ್) : ಬಿ ಸಿ ರೋಡು ಮಿನಿ ವಿಧಾನಸೌಧದಲ್ಲಿ ಸೋಮವಾರ ಆಯುಧ ಪೂಜೆ ನೆರವೇರಿಸಲಾಯಿತು. ತಾಲೂಕು ತಹಶೀಲ್ದಾರ್ ಎಸ್ ಬಿ ಕೂಡಲಗಿ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಉಪತಹಶೀಲ್ದಾರ್ ಗಳಾದ ನವೀನ್ ಬೆಂಜನಪದವು, ದಿವಾಕರ ಮುಗುಳ್ಯ, ನರೇಂದ್ರನಾಥ ಮಿತ್ತೂರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಮೊದಲಾದವರು ಭಾಗವಹಿಸಿದ್ದರು.
24 October 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment