ಲೋಕಸಭಾ ಚುನಾವಣೆ ಹಿನ್ನಲೆ : ಮುಂಜಾಗ್ರತಾ ಕ್ರಮವಾಗಿ ರೌಡಿಶೀಟರ್ ಗಳಿಗೆ ಹಾಗೂ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಗಳಿಗೆ ಪೊಲೀಸರಿಂದ ಎಚ್ಚರಿಕೆ - Karavali Times ಲೋಕಸಭಾ ಚುನಾವಣೆ ಹಿನ್ನಲೆ : ಮುಂಜಾಗ್ರತಾ ಕ್ರಮವಾಗಿ ರೌಡಿಶೀಟರ್ ಗಳಿಗೆ ಹಾಗೂ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಗಳಿಗೆ ಪೊಲೀಸರಿಂದ ಎಚ್ಚರಿಕೆ - Karavali Times

728x90

29 February 2024

ಲೋಕಸಭಾ ಚುನಾವಣೆ ಹಿನ್ನಲೆ : ಮುಂಜಾಗ್ರತಾ ಕ್ರಮವಾಗಿ ರೌಡಿಶೀಟರ್ ಗಳಿಗೆ ಹಾಗೂ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಗಳಿಗೆ ಪೊಲೀಸರಿಂದ ಎಚ್ಚರಿಕೆ

 ಮಂಗಳೂರು, ಮಾರ್ಚ್ 01, 2024 (ಕರಾವಳಿ ಟೈಮ್ಸ್) : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ವ್ಯಕ್ತಿಗಳ ಮನೆಗಳಿಗೆ ಆಯಾ ಠಾಣಾ ವ್ಯಾಪ್ತಿಯ ಠಾಣಾಧಿಕಾರಿಗಳು ಗುರುವಾರ (ಫೆ 29) ರಾತ್ರಿ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಹಾಗೂ ಸದ್ರಿ ವ್ಯಕ್ತಿಗಳಿಗೆ ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಿದರು.

  • Blogger Comments
  • Facebook Comments

0 comments:

Post a Comment

Item Reviewed: ಲೋಕಸಭಾ ಚುನಾವಣೆ ಹಿನ್ನಲೆ : ಮುಂಜಾಗ್ರತಾ ಕ್ರಮವಾಗಿ ರೌಡಿಶೀಟರ್ ಗಳಿಗೆ ಹಾಗೂ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಗಳಿಗೆ ಪೊಲೀಸರಿಂದ ಎಚ್ಚರಿಕೆ Rating: 5 Reviewed By: lk
Scroll to Top