ಲೋಕಸಭಾ ಚುನಾವಣೆ ಹಿನ್ನಲೆ : ದ.ಕ. ಜಿಲ್ಲಾ ಎಸ್ಪಿಯಿಂದ ಗಡಿ ಚೆಕ್ ಪೋಸ್ಟ್ ಪರಿಶೀಲನೆ - Karavali Times ಲೋಕಸಭಾ ಚುನಾವಣೆ ಹಿನ್ನಲೆ : ದ.ಕ. ಜಿಲ್ಲಾ ಎಸ್ಪಿಯಿಂದ ಗಡಿ ಚೆಕ್ ಪೋಸ್ಟ್ ಪರಿಶೀಲನೆ - Karavali Times

728x90

17 March 2024

ಲೋಕಸಭಾ ಚುನಾವಣೆ ಹಿನ್ನಲೆ : ದ.ಕ. ಜಿಲ್ಲಾ ಎಸ್ಪಿಯಿಂದ ಗಡಿ ಚೆಕ್ ಪೋಸ್ಟ್ ಪರಿಶೀಲನೆ

ಮಂಗಳೂರು, ಮಾರ್ಚ್ 17, 2024 (ಕರಾವಳಿ ಟೈಮ್ಸ್) : ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಎಸ್ಪಿ ಸಿ.ಬಿ. ರಿಷ್ಯಂತ್ ಅವರು ಕೇರಳ-ಕರ್ನಾಟಕ ಗಡಿಭಾಗದಲ್ಲಿರುವ ಸಾರಡ್ಕ ಚೆಕ್ ಪೆÇೀಸ್ಟ್ ಗೆ ಬೇಟಿ ನೀಡಿ ಪರಿಶೀಲಿಸಿದರು. 

ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದರು. ಬಳಿಕ ಚುನಾವಣಾ ಕರ್ತವ್ಯಕ್ಕಾಗಿ ಆಗಮಿಸುವ ಕೇಂದ್ರೀಯ ಭದ್ರತಾ ತುಕಡಿಗಳು ತಂಗುವ ಸ್ಥಳಗಳಲ್ಲಿ ಮೂಲಭೂತ ವ್ಯವಸ್ಥೆಗಳ ಲಭ್ಯತೆಯ ಬಗ್ಗೆ ಪರಿಶೀಲನೆ ನಡೆಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಲೋಕಸಭಾ ಚುನಾವಣೆ ಹಿನ್ನಲೆ : ದ.ಕ. ಜಿಲ್ಲಾ ಎಸ್ಪಿಯಿಂದ ಗಡಿ ಚೆಕ್ ಪೋಸ್ಟ್ ಪರಿಶೀಲನೆ Rating: 5 Reviewed By: karavali Times
Scroll to Top