ಕಾರವಾರ ಹಾಗೂ ಭಟ್ಕಳದಲ್ಲಿ ರಮಾನಾಥ ರೈ ನೇತೃತ್ವದ ನಿಯೋಗದಿಂದ ಭರ್ಜರಿ ಮತಬೇಟೆ - Karavali Times ಕಾರವಾರ ಹಾಗೂ ಭಟ್ಕಳದಲ್ಲಿ ರಮಾನಾಥ ರೈ ನೇತೃತ್ವದ ನಿಯೋಗದಿಂದ ಭರ್ಜರಿ ಮತಬೇಟೆ - Karavali Times

728x90

5 May 2024

ಕಾರವಾರ ಹಾಗೂ ಭಟ್ಕಳದಲ್ಲಿ ರಮಾನಾಥ ರೈ ನೇತೃತ್ವದ ನಿಯೋಗದಿಂದ ಭರ್ಜರಿ ಮತಬೇಟೆ

ಮಂಗಳೂರು, ಮೇ 05, 2024 (ಕರಾವಳಿ ಟೈಮ್ಸ್) : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿರುವ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮನಾಥ ರೈ ಅವರ ನೇತೃತ್ವದ ನಿಯೋಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ ಅಂಜಲಿ ಹೇಮಂತ್ ನಿಂಬಾಳ್ಕರ್ ಪರವಾಗಿ ಕಾರವಾರ ಮೀನು ಮಾರುಕಟ್ಟೆ ಹಾಗೂ ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ಪ್ರದೇಶಕ್ಕೆ ಭೇಟಿ ನೀಡಿ ಪ್ರಚಾರ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿ ಬಳಿಕ ಮತಬೇಟೆ ನಡೆಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಕಾರವಾರ ಹಾಗೂ ಭಟ್ಕಳದಲ್ಲಿ ರಮಾನಾಥ ರೈ ನೇತೃತ್ವದ ನಿಯೋಗದಿಂದ ಭರ್ಜರಿ ಮತಬೇಟೆ Rating: 5 Reviewed By: karavali Times
Scroll to Top