ಬಂಟ್ವಾಳ, ಎಪ್ರಿಲ್ 22, 2025 (ಕರಾವಳಿ ಟೈಮ್ಸ್) : ಮುಸ್ಲಿಂ ಸಮಾಜ ಬಂಟ್ವಾಳ ಇದರ ವತಿಯಿಂದ ಕೇಂದ್ರ ಸರಕಾರ ಇತ್ತೀಚೆಗೆ ಮಂಡಿಸಿರುವ ವಕ್ಫ್ ತಿದ್ದುಪಡಿ ಕಾನೂನು ವಿರುದ್ದ ಮಸೂದೆಯನ್ನು ತಕ್ಷಣ ವಾಪಾಸು ಪಡೆಯಲು ಆಗ್ರಹಿಸಿ ಎಪ್ರಿಲ್ 23 ರಂದು ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೆ ಬಿ ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ನಡೆಯುವ ಏಕದಿನ ಧರಣಿ ಸತ್ಯಾಗ್ರಹದಲ್ಲಿ ತಾಲೂಕಿನ ಹಾಗೂ ಜಿಲ್ಲೆಯ ವಿವಿಧೆಡೆಗಳಿಂದ ಜಾತ್ಯಾತೀತ ಮನೋಭಾವದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಸೂದ್ ವಾಪಸ್ ಪಡೆಯಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಸಹಕರಿಸುವಂತೆ ಮುಸ್ಲಿಂ ಸಮಾಜ ಇದರ ಉಪಾಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಕರೆ ನೀಡಿದ್ದಾರೆ.
22 April 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment