ಬಿ.ಕೆ. ಹರಿಪ್ರಸಾದ್ ಕರಾವಳಿ ಜಿಲ್ಲೆಗಳ ರಾಜಕೀಯ ಮತ್ತು ಸೂಕ್ಷ್ಮತೆಗಳನ್ನು ಅರಿತವರು, ಅವರ ಜೊತೆ ಕರಾವಳಿಯಲ್ಲಿ ದ್ವೇಷ ತೊಡೆದು ಸೌಹಾರ್ದತೆ ನೆಲೆಗೊಳಿಸುವ ಬಗ್ಗೆ ಚರ್ಚಿಸಿದ್ದೇನೆ : ಸಿದ್ದರಾಮಯ್ಯ - Karavali Times ಬಿ.ಕೆ. ಹರಿಪ್ರಸಾದ್ ಕರಾವಳಿ ಜಿಲ್ಲೆಗಳ ರಾಜಕೀಯ ಮತ್ತು ಸೂಕ್ಷ್ಮತೆಗಳನ್ನು ಅರಿತವರು, ಅವರ ಜೊತೆ ಕರಾವಳಿಯಲ್ಲಿ ದ್ವೇಷ ತೊಡೆದು ಸೌಹಾರ್ದತೆ ನೆಲೆಗೊಳಿಸುವ ಬಗ್ಗೆ ಚರ್ಚಿಸಿದ್ದೇನೆ : ಸಿದ್ದರಾಮಯ್ಯ - Karavali Times

728x90

29 May 2025

ಬಿ.ಕೆ. ಹರಿಪ್ರಸಾದ್ ಕರಾವಳಿ ಜಿಲ್ಲೆಗಳ ರಾಜಕೀಯ ಮತ್ತು ಸೂಕ್ಷ್ಮತೆಗಳನ್ನು ಅರಿತವರು, ಅವರ ಜೊತೆ ಕರಾವಳಿಯಲ್ಲಿ ದ್ವೇಷ ತೊಡೆದು ಸೌಹಾರ್ದತೆ ನೆಲೆಗೊಳಿಸುವ ಬಗ್ಗೆ ಚರ್ಚಿಸಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು, ಮೇ 29, 2025 (ಕರಾವಳಿ ಟೈಮ್ಸ್) : ವಿಧಾನ ಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜೊತೆ ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ತೊಡೆದುಹಾಕಿ ಸೌಹಾರ್ದತೆ ನೆಲೆಗೊಳಿಸುವ ಕುರಿತು ಚರ್ಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. 

ಈ ಬಗ್ಗೆ ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಸಿಎಂ ಹೇಳಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಿ.ಕೆ. ಹರಿಪ್ರಸಾದ್ ಕರಾವಳಿ ಜಿಲ್ಲೆಗಳ ರಾಜಕೀಯ ಮತ್ತು ಸೂಕ್ಷ್ಮತೆಗಳನ್ನು ಅರಿತವರು, ಅವರ ಜೊತೆ ಕರಾವಳಿಯಲ್ಲಿ ದ್ವೇಷ ತೊಡೆದು ಸೌಹಾರ್ದತೆ ನೆಲೆಗೊಳಿಸುವ ಬಗ್ಗೆ ಚರ್ಚಿಸಿದ್ದೇನೆ : ಸಿದ್ದರಾಮಯ್ಯ Rating: 5 Reviewed By: karavali Times
Scroll to Top