ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ ಸರಕಾರ : ಕಮಿಷನರ್ ಅನುಪಮ್ ಅಗರವಾಲ್, ಎಸ್ಪಿ ಯತೀಶ್ ಇಬ್ಬರನ್ನೂ ಎತ್ತಂಗಡಿ ಮಾಡಿ ಆದೇಶ, ನೂತನ ಕಮಿಷನರ್ ಸುಧೀರ್ ರೆಡ್ಡಿ, ಎಸ್ಪಿ ಅರುಣ್ ಕೆ ನೇಮಕ - Karavali Times ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ ಸರಕಾರ : ಕಮಿಷನರ್ ಅನುಪಮ್ ಅಗರವಾಲ್, ಎಸ್ಪಿ ಯತೀಶ್ ಇಬ್ಬರನ್ನೂ ಎತ್ತಂಗಡಿ ಮಾಡಿ ಆದೇಶ, ನೂತನ ಕಮಿಷನರ್ ಸುಧೀರ್ ರೆಡ್ಡಿ, ಎಸ್ಪಿ ಅರುಣ್ ಕೆ ನೇಮಕ - Karavali Times

728x90

29 May 2025

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ ಸರಕಾರ : ಕಮಿಷನರ್ ಅನುಪಮ್ ಅಗರವಾಲ್, ಎಸ್ಪಿ ಯತೀಶ್ ಇಬ್ಬರನ್ನೂ ಎತ್ತಂಗಡಿ ಮಾಡಿ ಆದೇಶ, ನೂತನ ಕಮಿಷನರ್ ಸುಧೀರ್ ರೆಡ್ಡಿ, ಎಸ್ಪಿ ಅರುಣ್ ಕೆ ನೇಮಕ

ಮಂಗಳೂರು, ಮೇ 29, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳಿನಿಂದ ತಲೆದೋರಿರುವ ಅಶಾಂತಿಯ ವಾತಾವರಣ ಹತೋಟಿಗೆ ಪಡೆದುಕೊಳ್ಳಲು ಪೊಲೀಸ್ ಇಲಾಖೆ ವಿಫಲವಾಗಿದ್ದು, ಕೋಮು ಸಂಬಂಧಿ ಘಟನೆಗಳಿಗೆ ಪೊಲೀಸ್ ಅಧಿಕಾರಿಗಳ ನಿಧಾನಗತಿಯ ಕ್ರಮವೇ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಎದ್ದಿರುವ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಹಾಗೂ ಜಿಲ್ಲಾ ಎಸ್ಪಿ ಯತೀಶ್ ಎನ್ ಇಬ್ಬರನ್ನೂ ಗುರುವಾರ ಎತ್ತಂಗಡಿ ಮಾಡಿ ಆದೇಶಿಸಿದೆ. 

ನೂತನ ಮಂಗಳೂರು ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗೂ ಜಿಲ್ಲಾ ಎಸ್ಪಿಯಾಗಿ ಉಡುಪಿ ಜಿಲ್ಲಾ ಎಸ್ಪಿಯಾಗಿದ್ದ ಅರುಣ್ ಕೆ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಗೆ ನೂತನ ಎಸ್ಪಿಯಾಗಿ ಹರಿರಾಂ ಶಂಕರ್ ಅವರನ್ನು ನೇಮಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ ಸರಕಾರ : ಕಮಿಷನರ್ ಅನುಪಮ್ ಅಗರವಾಲ್, ಎಸ್ಪಿ ಯತೀಶ್ ಇಬ್ಬರನ್ನೂ ಎತ್ತಂಗಡಿ ಮಾಡಿ ಆದೇಶ, ನೂತನ ಕಮಿಷನರ್ ಸುಧೀರ್ ರೆಡ್ಡಿ, ಎಸ್ಪಿ ಅರುಣ್ ಕೆ ನೇಮಕ Rating: 5 Reviewed By: karavali Times
Scroll to Top