ಬಂಟ್ವಾಳ, ಮೇ 30, 2025 (ಕರಾವಳಿ ಟೈಮ್ಸ್) : ಕನ್ಯಾನ ಗ್ರಾಮದ ಶ್ರೀ ಮಲರಾಯ ದೈವಸ್ಥಾನದ ಪಕ್ಕದಲ್ಲಿದ್ದ ಅಶ್ವತ್ಥ ಮರ ಬಿದ್ದು ದೈವಸ್ಥಾನದ ಒಂದು ಪಾರ್ಶ್ವಕ್ಕೆ ಹಾನಿಯಾದ ಘಟನೆ ಶುಕ್ರವಾರ ಸಂಭವಿಸಿದೆ.
ಬಡಗಕಜೆಕಾರು ಗ್ರಾಮದ ನಿವಾಸಿ ಪ್ರೇಮ ಸುಂದರ ಆಚಾರಿ ಅವರ ಮನೆಗೆ ಗುಡ್ಡ ಕುಸಿದು ಭಾಗಶಃ ಹಾನಿಯಾಗಿದೆ. ಮನೆಮಂದಿಯನ್ನು ಸ್ಥಳಾಂತರಿಸಲಾಗಿದೆ.
0 comments:
Post a Comment