ಬಂಟ್ವಾಳ, ಮೇ 25, 2025 (ಕರಾವಳಿ ಟೈಮ್ಸ್) : ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ ಬಿ ಜನಾರ್ದನ ಪೂಜಾರಿ ಅವರನ್ನು ಭಾನುವಾರ ಅವರ ಮನೆಯಲ್ಲಿ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಬುಡಾ ಅಧ್ಯಕ್ಷ ಬೇಬಿ ಕುಂದರ್ ಸಹಿತ ಸ್ಥಳೀಯರ ಮುಖಂಡರು ಈ ಸಂದರ್ಭ ಜೊತೆಗಿದ್ದರು.
0 comments:
Post a Comment