ಸೋಶಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ದ ಸಮರ ಸಾರಿದ ನೂತನ ಎಸ್ಪಿ ಡಾ ಅರುಣ್ ಕುಮಾರ್ : ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ 3 ಪ್ರಕರಣ ದಾಖಲು - Karavali Times ಸೋಶಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ದ ಸಮರ ಸಾರಿದ ನೂತನ ಎಸ್ಪಿ ಡಾ ಅರುಣ್ ಕುಮಾರ್ : ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ 3 ಪ್ರಕರಣ ದಾಖಲು - Karavali Times

728x90

30 May 2025

ಸೋಶಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ದ ಸಮರ ಸಾರಿದ ನೂತನ ಎಸ್ಪಿ ಡಾ ಅರುಣ್ ಕುಮಾರ್ : ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ 3 ಪ್ರಕರಣ ದಾಖಲು

ಮಂಗಳೂರು, ಮೇ 30, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿ ಡಾ ಅರುಣ್ ಕೆ ಅವರು ಶುಕ್ರವಾರ ಅಧಿಕಾರ ಸ್ವೀಕರಿಸುತ್ತಲೇ ಸೋಶಿಯಲ್ ಮೀಡಿಯಾ ಶೂರರ ವಿರುದ್ದ ಸಮರ ಸಾರಿದ್ದಾರೆ. 

ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವ ಹಾಗೂ ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವಂತಹ ಪೆÇೀಸ್ಟ್ ಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವೇಣೂರು ಪೆÇಲೀಸ್ ಠಾಣೆಯಲ್ಲಿ 2 ಹಾಗೂ ಪೂಂಜಾಲಕಟ್ಟೆ ಪೆÇಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ. 

ಮುಂದಿನ ದಿನಗಳಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆಯಾಗುವಂತಹ ಸಂದೇಶಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೂತನ ಜಿಲ್ಲಾ ಎಸ್ಪಿ ಡಾ ಅರುಣ್ ಕೆ ಅವರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸೋಶಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ದ ಸಮರ ಸಾರಿದ ನೂತನ ಎಸ್ಪಿ ಡಾ ಅರುಣ್ ಕುಮಾರ್ : ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ 3 ಪ್ರಕರಣ ದಾಖಲು Rating: 5 Reviewed By: karavali Times
Scroll to Top