ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕಟ್ಟುನಿಟ್ಟಿನ ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ, ಸಿಎಂ, ಗೃಹ ಇಲಾಖೆಯೊಂದಿಗೂ ಖಾದರ್ ಚರ್ಚೆ - Karavali Times ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕಟ್ಟುನಿಟ್ಟಿನ ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ, ಸಿಎಂ, ಗೃಹ ಇಲಾಖೆಯೊಂದಿಗೂ ಖಾದರ್ ಚರ್ಚೆ - Karavali Times

728x90

1 May 2025

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕಟ್ಟುನಿಟ್ಟಿನ ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ, ಸಿಎಂ, ಗೃಹ ಇಲಾಖೆಯೊಂದಿಗೂ ಖಾದರ್ ಚರ್ಚೆ

ಮಂಗಳೂರು, ಮೇ 02, 2025 (ಕರಾವಳಿ ಟೈಮ್ಸ್) : ಮಂಗಳೂರಿನ ಬಜಪೆ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಶೆಟ್ಟಿ ಎಂಬವರ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೆÇಲೀಸ್ ಅಧಿಕಾರಿಗಳಿಗೆ ಸ್ಪೀಕರ್ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಈಗಾಗಲೇ ಚರ್ಚೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕಟ್ಟುನಿಟ್ಟಿನ ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ, ಸಿಎಂ, ಗೃಹ ಇಲಾಖೆಯೊಂದಿಗೂ ಖಾದರ್ ಚರ್ಚೆ Rating: 5 Reviewed By: karavali Times
Scroll to Top