ಮಂಗಳೂರು, ಜೂನ್ 04, 2025 (ಕರಾವಳಿ ಟೈಮ್ಸ್) : ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಎಲ್ಲಾ ಇಲಾಖಾಧಿಕಾರಿಗಳ ಸಭೆ ಬುಧವಾರ ಜಿಲ್ಲಾಧಿಕಾರಿಯವರ ಅಧ್ಯಕ್ಷೆತೆಯಲ್ಲಿ ನಡೆಯಿತು. ಹಬ್ಬದ ಸಂದರ್ಭ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೈಗೊಳ್ಳುವ ಮುಂಜಾಗ್ರತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ತಹಶೀಲ್ದಾರರ ಸಹಿತ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು.
4 June 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment